ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು – vishwanews24
ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು
ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ, ಪುಕಟನೆ ತಿಳಿಸಿದೆ.
ಆ.12, 13ರಂದು ಕೆಎಸ್ಆರ್ ಬೆಂಗಳೂರು- ಕಾರವಾರ ಎಕ್ಸ್ ಪುಸ್, ಎಸ್ಎಂವಿಟಿ ಬೆಂಗಳೂರು- ಮುರುಡೇಶ್ವರ ಎಕ್ಸ್ ಪುಸ್, ಮುರುಡೇಶ್ವರ- ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್, ವಿಜಯ ಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪುಸ್, ಕಣ್ಣೂರು ಕೆಎಸ್ಆರ್ ಬೆಂಗ ಳೂರು, ಕೆಎಸ್ಆರ್ ಬೆಂಗಳೂರು- ಕಣ್ಣೂರು,
ಆ.13 ರಂದು ಯಶವಂತಪುರ-ಕಾರವಾರ ಎಕ್ಸ್ ಪ್ರೆಸ್, ಕಾರವಾರ – ಯಶವಂತಪುರ ಎಕ್ಸ್ಪ್ರೆಸ್, ಕಾರವಾರ ಕೆಎಸ್ಆರ್ ಬೆಂಗಳೂರು ಎಕ್ಸ್ ಪುಸ್,
ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24
ಆ.13, 14ರಂದು ಮಂಗಳೂರು ಸೆಂಟ್ರಲ್ ವಿಜಯಪುರ ಎಕ್ಸ್ಪುಸ್ ರೈಲು ರದ್ದಾಗಿದೆ. ರವಿವಾರದ ನಂ.16512 ಕಣ್ಣೂರು-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ಕಣ್ಣೂರಿನಿಂದ ವಯಾ ಶೋರ್ನೂರು ಜಂಕ್ಷನ್, ಪೊಡನೂರು, ಈರೋಡ್, ಸೇಲಂ ಮತ್ತು ಬಂಗಾರಪೇಟೆ ಜಂಕ್ಷನ್ ಮೂಲಕ ಸಂಚರಿಸಿದೆ.
ನಂ.16511 ಕೆಎಸ್ ಆರ್ ಬೆಂಗಳೂರು- ಕಣ್ಣೂರು ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರಿನಿಂದ ವಯಾ ಬಂಗಾರಪೇಟೆ ಜಂಕ್ಷನ್, ಸೇಲಂ, ಈರೋಡ್, ಶೋರ್ನೂರ್ ಜಂಕ್ಷನ್ ಮೂಲಕ ಸಂಚರಿಸಿದೆ ಎಂದು ಪುಕಟನೆ ತಿಳಿಸಿದೆ.
