Featured

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು – vishwanews24

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು

ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ, ಪುಕಟನೆ ತಿಳಿಸಿದೆ.

ಆ.12, 13ರಂದು ಕೆಎಸ್‌ಆರ್ ಬೆಂಗಳೂರು- ಕಾರವಾರ ಎಕ್ಸ್ ಪುಸ್, ಎಸ್‌ಎಂವಿಟಿ ಬೆಂಗಳೂರು- ಮುರುಡೇಶ್ವರ ಎಕ್ಸ್ ಪುಸ್, ಮುರುಡೇಶ್ವರ- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್, ವಿಜಯ ಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪುಸ್, ಕಣ್ಣೂರು ಕೆಎಸ್‌ಆರ್ ಬೆಂಗ ಳೂರು, ಕೆಎಸ್‌ಆರ್ ಬೆಂಗಳೂರು- ಕಣ್ಣೂರು,

ಆ.13 ರಂದು ಯಶವಂತಪುರ-ಕಾರವಾರ ಎಕ್ಸ್‌ ಪ್ರೆಸ್, ಕಾರವಾರ – ಯಶವಂತಪುರ ಎಕ್ಸ್‌ಪ್ರೆಸ್, ಕಾರವಾರ ಕೆಎಸ್‌ಆರ್ ಬೆಂಗಳೂರು ಎಕ್ಸ್‌ ಪುಸ್,

ಆ.13, 14ರಂದು ಮಂಗಳೂರು ಸೆಂಟ್ರಲ್ ವಿಜಯಪುರ ಎಕ್ಸ್‌ಪುಸ್ ರೈಲು ರದ್ದಾಗಿದೆ. ರವಿವಾರದ ನಂ.16512 ಕಣ್ಣೂರು-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕಣ್ಣೂರಿನಿಂದ ವಯಾ ಶೋರ್ನೂರು ಜಂಕ್ಷನ್, ಪೊಡನೂರು, ಈರೋಡ್, ಸೇಲಂ ಮತ್ತು ಬಂಗಾರಪೇಟೆ ಜಂಕ್ಷನ್‌ ಮೂಲಕ ಸಂಚರಿಸಿದೆ.

ನಂ.16511 ಕೆಎಸ್ ಆರ್ ಬೆಂಗಳೂರು- ಕಣ್ಣೂರು ಎಕ್ಸ್‌ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ವಯಾ ಬಂಗಾರಪೇಟೆ ಜಂಕ್ಷನ್, ಸೇಲಂ, ಈರೋಡ್, ಶೋರ್ನೂರ್ ಜಂಕ್ಷನ್ ಮೂಲಕ ಸಂಚರಿಸಿದೆ ಎಂದು ಪುಕಟನೆ ತಿಳಿಸಿದೆ.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

26 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

37 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

44 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

1 hour ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago