ಮಂಗಳೂರು: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು ವಿಧ್ಯಾರ್ಥಿಗಳು ಇಂದು ಕಾಲೇಜು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹೈಕೋರ್ಟ್ ಆದೇಶದ ಬಳಿಕವೂ ತರಗತಿಗೆ 40ಕ್ಕೂ ಅಧಿಕ ಮುಸ್ಲಿಂ ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸುತ್ತಿದ್ದಾರೆ ಎಂದು ವಿಧ್ಯಾರ್ಥಿಗಳು ಆರೋಪಿಸಿದ್ದು, ಕಾಲೇಜು ಆಡಳಿತ ಮಂಡಳಿ ಮಾತ್ರ ಯಾವುದೇ ಕ್ರಮ ಜರುಗಿಸಲಿಲ್ಲ ಎಂದು ಆರೋಪಿಸಿದ್ದಾರೆ. ಹಿಜಬ್ ನಿಯಮವನ್ನು ಕಾಲೇಜಿನಲ್ಲಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದ್ದಾರೆ.
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…