ಮಂಗಳೂರು,: ದಾಂಪತ್ಯ ಜೀವನ ಪ್ರವೇಶಿಸಿ ಕೆಲ ಗಂಟೆಗಳೇ ಕಳೆಯುವ ಮುಂಚೆಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಗರದ ಅಡ್ಯಾರ್ ನಲ್ಲಿ ಮಾ.1 ರ ಸೋಮವಾರ ಮುಂಜಾನೆ ನಡೆದಿದೆ.
ಮೃತ ನವವಿವಾಹಿತೆಯನ್ನು ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಎಂದು ಗುರುತಿಸಲಾಗಿದೆ.
ಆಫಿಯಾ ಅವರ ವಿವಾಹವೂ ಭಾನುವಾರ ಕಣ್ಣೂರಿನ ಯುವಕ ಮುಬಾರಕ್ ಎಂಬವರೊಂದಿಗೆ ಅಡ್ಯಾರ್ ಕಣ್ಣೂರು ಜುಮಾ ಮಸೀದಿಯಲ್ಲಿ ನೆರವೇರಿತ್ತು. ಆ ಬಳಿಕ ವಿವಾಹದ ಔತಣಕೂಟವೂ ಅಡ್ಯಾರ್ ಗಾರ್ಡನ್ನಲ್ಲಿ ಏರ್ಪಡಿಸಲಾಗಿತ್ತು.
ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ , ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಮನವಿ -Vishwanews24
ಇದಾದ ಬಳಿಕ ಮದುಮಗ ಮುಬಾರಕ್ ಅತ್ತೆಯ ಮನೆಗೆ ಬಂದಿದ್ದರು. ನವಜೋಡಿಯು ವಿವಾಹದ ಸಂಭ್ರಮದಲ್ಲಿದ್ದು, ಸೋಮವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ವಿವಾಹದ ಸಂಭ್ರಮದಲ್ಲಿದ್ದ ಮನೆಯನ್ನು ನೋವು ಮಡುಗಟ್ಟಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…