ಮಂಗಳೂರು: ಮಂಗಳೂರಿನ ಕೊಟ್ಟಾರದಿಂದ ನಂತೂರಿನ ಕಡೆಗೆ ಬರುತ್ತಿದ್ದ ಮದುವೆ ದಿಬ್ಬಣದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಂಗಳೂರಿನ ನಂತೂರಿನಲ್ಲಿ ನಡೆದಿದೆ.
ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಕಾರು ಚಾಲಕ ಪಾರಾಗಿದ್ದಾರೆ. ಓವರ್ ಟೇಕ್ ಭರಾಟೆಯಲ್ಲಿ ಈ ದುರಂತ ನಡೆದಿದೆ ಎಂದು ಗೊತ್ತಾಗಿದೆ.
ಮಂಗಳೂರಿನ ನಂತೂರು ಬಳಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಮದುವೆ ದಿಬ್ಬಣದ ಈ ಬಸ್ಸಿನಲ್ಲಿ ಬಹಳಷ್ಟು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಅಪಾಯ ಉಂಟಾಗಿಲ್ಲ.
ಕಾರು ಚಾಲಕ ಕೂಡಾ ಪಾರಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದ್ದರಿಂದ ಹೆದ್ದಾರಿಯುದ್ದಕ್ಕೂ ಕೆಲ ಕಾಲ ಸಂಚಾರ ಅಸ್ತವ್ಯಸ್ಥ ಉಂಟಾಗಿತ್ತು.
ಬಳಿಕ ಸಂಚಾರಿ ಪೊಲೀಸರು ಆಗಮಿಸಿ ವಾಹನವನ್ನು ತೆರವುಗೊಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…