ಮಂಗಳೂರು : ಮಳಲಿಯ ಮಸೀದಿಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೆ ಸಂಬಂಧಿಸಿದ ಕುರುಹುಗಳು ಸಿಕ್ಕಿದ ಕಾರಣಕ್ಕಾಗಿ ಅದನ್ನು ಒಪ್ಪಂದ ಮಾಡಿಕೊಂಡು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಹೇಳಿದ್ದಾರೆ.
ಇಂತಹ ಅನೇಕ ಕೇಂದ್ರ ಗಳು ಇವೆ. ಎಲ್ಲವನ್ನೂ ಬಿಟ್ಟುಕೊಡುವ ಒಪ್ಪಂದಕ್ಕೆ ತಯಾರಿರಬೇಕು ಎಂದು ಅವರು ಪರೋಕ್ಷವಾಗಿ ಹೇಳಿದರು. ದೇವಸ್ಥಾನಕ್ಕೆ ಮತ್ತು ಮಸೀದಿ, ಚರ್ಚ್ ಗೆ ವ್ಯತ್ಯಾಸ ಇದೆ. ಅದು ಎರಡೂ ಕೂಡ ಪ್ರಾರ್ಥನಾ ಮಂದಿರಗಳು. ಅದು ಎಲ್ಲಿ ಬೇಕಾದರೂ ಮಾಡಬಹುದು. ಆದರೆ ದೇವಸ್ಥಾನ, ದೈವಸ್ಥಾನಗಳಿಗೆ ಇತಿಹಾಸ ಇರುವುದರಿಂದ ಅದೇ ಸ್ಥಳದಲ್ಲಿ ನಿರ್ಮಾಣವಾಗಬೇಕಾಗಿದೆ ಎಂದು ಅವರು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…