Featured

ಮಂಗಳೂರು : ಮಳಲಿ ಮಸೀದಿ ಜಾಗದಲ್ಲೇ ಮಂದಿರ ನಿರ್ಮಾಣ : ಶರಣ್ ಪಂಪ್ ವೆಲ್ – Vishwanews24

ಮಂಗಳೂರು : ಮಳಲಿ ಮಸೀದಿ ಜಾಗದಲ್ಲೇ ಮಂದಿರ ನಿರ್ಮಾಣ : ಶರಣ್ ಪಂಪ್ ವೆಲ್

ಮಳಲಿ ಮಸೀದಿ ಕುರಿತು ನ್ಯಾಯಾಲಯ ನೀಡಿರುವ ತೀರ್ಪನ್ನುಸ್ವಾಗತಿಸಿದ ವಿಎಚ್ ಪಿ

ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ..

ಮಂಗಳೂರು: ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣವನ್ನು ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.

ನಗರದ ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಮಾತನಾಡಿದ ಅವರು, ಇಂದು ನ್ಯಾಯಾಲಯ ಮಸೀದಿ ಆಡಳಿತ ಕಮಿಟಿಯ ಅರ್ಜಿಯನ್ನು ವಜಾ ಮಾಡಿ ವಿಎಚ್ ಪಿ ಅರ್ಜಿಯನ್ನು ಎತ್ತಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಸಂಪೂರ್ಣವಾಗಿ ಹಿಂದೂಗಳ ಪರ ತೀರ್ಪು ನೀಡಲಿದೆ. ಮಸೀದಿಯ ಕಮಿಟಿಯನ್ನು ಆಗ್ರಹಿಸಿಯೋ, ವಿನಂತಿಸಿಯೋ ಹೋರಾಟದಲ್ಲಿ ಸಂಘರ್ಷವಿಲ್ಲದಂತೆ ಅವರೊಡನೆ ಚರ್ಚಿಸಿ ಇತ್ಯರ್ಥ ಮಾಡಲು ಚಿಂತಿಸಿದ್ದೇವೆ ಎಂದರು.

ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ..

ಮಸೀದಿ ಇರುವ ಸ್ಥಳದಲ್ಲಿ ದೇವಸ್ಥಾನದ ಕುರುಹು ಇದ್ದ ಕಾರಣಕ್ಕೆ ಮಸೀದಿಯ ನವೀಕರಣಕ್ಕೆ ತಡೆ ತಂದಿದೆವು. ಅಲ್ಲಿ 800 ವರ್ಷಗಳ ಹಿಂದೆ ಅಲ್ಲಿ ದೇವಾಲಯ ಇತ್ತು ಎಂಬ ನಂಬಿಕೆ ಇದೆ. ತಾಂಬೂಲ ಪ್ರಶ್ನೆಯಲ್ಲೂ ಅದು ಗೋಚರಿಸಿತ್ತು. ಮುಂದಿನ ದಿನಗಳಲ್ಲಿ ಅಷ್ಟಮಂಗಲ ಪ್ರಶ್ನೆ ಇಟ್ಟು ಮುಂದಿನ ನಿರ್ಧಾರ ಮಾಡುತ್ತೇವೆ ಎಂದರು. ವಿವಾದಿತ ಸ್ಥಳವನ್ನು ಪುರಾತತ್ವ ಇಲಾಖೆಯಿಂದ ಸರ್ವೆ ನಡೆಸಲು ಸಾಕಷ್ಟು ಬಾರಿ ಜಿಲ್ಲಾಡಳಿತವನ್ನು ಕೋರಿದ್ದೇವು. ಆದರೆ ಈವರೆಗೆ ನಮಗೆ ಯಾವ ಸ್ಪಂದನೆಯೂ ‘ ದೊರಕಿಲ್ಲ, ಆದ್ಭರಿಂದ ನೂತನ ಜಿಲ್ಲಾಧಿಕಾರಿಯವರು ಈ ಬಗ್ಗೆ ತಕ್ಷಣ ಪುರಾತತ್ವ ಇಲಾಖೆಯಿಂದ ಸರ್ವೆ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಶರಣ್ ಪಂಪ್ ವೆಲ್ ಹೇಳಿದರು.

ಉಡುಪಿ: ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago