ಮಂಗಳೂರು : ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಮಂಗಳೂರು ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಫೆ.17ಕ್ಕೆ ಮುಂದೂಡಿದೆ.
ಮಳಲಿ ಮಸೀದಿಯ ಸರ್ವೇ ನಡೆಸಲು ಅವಕಾಶದ ಕುರಿತು ಸಂಘ ಪರಿವಾರದ ಪರ ವಕೀಲರು ಇಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ಎದುರು ಕಕ್ಷಿಯ ವಾದಕ್ಕೆ ಪ್ರತಿವಾದ ಮಂಡಿಸಲು ನಿರಾಕರಿದ ಮಸೀದಿ ಪರ ವಕೀಲರು, ಈಗಾಗಲೇ ಮಸೀದಿ ವಕ್ಫ್ ಆಸ್ತಿ ಎಂಬ ಕುರಿತಾದ ವ್ಯಾಜ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿದೆ. ಈ ಕುರಿತು ಯಾವುದೇ ಆದೇಶವನ್ನು ಉಚ್ಚ ನ್ಯಾಯಾಲಯ ನೀಡಿಲ್ಲ. ಹೈಕೋರ್ಟ್ ಆದೇಶ ಬಂದ ಬಳಿಕವಷ್ಟೇ ಮಸೀದಿಯ ಸರ್ವೇಗೆ ಅವಕಾಶದ ಕುರಿತಾದ ವಾದ ಮಂಡಿಸಲು ಸಾಧ್ಯ.
ಹಾಗಾಗಿ ಹೈಕೋರ್ಟ್ ಆದೇಶ ಬರುವವರೆಗೆ ಸರ್ವೇಗೆ ಸಂಬಂಧಿಸಿದ ವಾದ ವಿವಾದವನ್ನು ಮುಂದೂಡಬೇಕೆಂದು ವಾದಿಸಿದರು.
ಈ ಹಿನ್ನೆಲೆಯಲ್ಲಿ ಮಸೀದಿ ಪರ ವಕೀಲರ ವಾದಕ್ಕೆ ಮನ್ನಣೆ ನೀಡಿದ ಮಂಗಳೂರು ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿ ಆದೇಶಿಸಿದೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…