Featured

ಮಂಗಳೂರು: ಮಳಲಿ ಮಸೀದಿ ವಿವಾದ : ಸೆಪ್ಟೆಂಬರ್ 27ಕ್ಕೆ ತೀರ್ಪು ಪ್ರಕಟ – Vishwanews24

ಮಂಗಳೂರು: ಮಳಲಿ ಮಸೀದಿ ವಿವಾದ : ಸೆಪ್ಟೆಂಬರ್ 27ಕ್ಕೆ ತೀರ್ಪು ಪ್ರಕಟ

ಮಂಗಳೂರು: ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸೆ.27ರಂದು ತೀರ್ಪು ಪ್ರಕಟಿಸಲಿದೆ.

ಈ ಪ್ರಕರಣದಲ್ಲಿ ಮೂಲದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ.

ಇನ್ನು ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಈ ಹಿಂದೆಯೇ ಹೈಕೋರ್ಟ್‌ ಆದೇಶಿಸಿತ್ತು.

ಉಡುಪಿ : ವಿದ್ಯಾರ್ಥಿನಿ ನಾಪತ್ತೆ – Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago