Featured

ಮಂಗಳೂರು ಮಳಲಿ ವಿವಾದಿದ ಜಾಗದ ವಿಚಾರದಲ್ಲಿ ಕಂಡು ಬಂದ ತಾಂಬೂಲ‌ ಪ್ರಶ್ನೆಯ ಮುಖ್ಯಾಂಶಗಳು : ಇದುವರೆಗಿನ ಎರಡನೇ ಸುತ್ತಿನ ಅಪ್ಡೇಟ್ಸ್ vishwanews24

ಮಂಗಳೂರು ಮಳಳಿ ವಿವಾದಿದ ಜಾಗದ ವಿಚಾರದಲ್ಲಿ ಕಂಡು ಬಂದ ತಾಂಬೂಲ‌ ಪ್ರಶ್ನೆಯ ಮುಖ್ಯಾಂಶಗಳು : ಇದುವರೆಗಿನ ಎರಡನೇ ಅಪ್ಡೇಟ್ಸ್ vishwanews24

  • ಮಳಲಿಯಲ್ಲಿ ಲಿಂಗಾಯತ ಸಂಪ್ರದಾಯದ ಮಠ..!?!?

  • ಶಿವಶಕ್ತಿ ಇರುವ ಸಾನಿಧ್ಯ ಇದು

    ಒಂದು ಕಾಲದಲ್ಲಿ ನಾಶವಾದ ಸಾನಿಧ್ಯ ಇದು

  • ಜಪ ತಪ ಧ್ಯಾನ ಮಾಡುತ್ತಿದ್ದ ಜಾಗ ಅದು

  • ಯಾರದ್ದೋ ಮರಣ ನಂತರ ಹಿಂದಿನವರು ಆ ಜಮೀನು ಬಿಟ್ಟು ಹೋಗಿರಬಹುದು

  • ಅಲ್ಲಿ ಉತ್ಕನನ ಮಾಡಿದರೆ ಹಲವಾರು ಅವಶೇಷಗಳು ಸಿಗಲಿದೆ

  • ಪಂಚಭೂತಗಳ ಸಾನಿಧ್ಯದಲ್ಲೇ ಆ ಸ್ಥಳ ಇರುವುದು ಖಚಿತ

  • ತಾಂಬೂಲ ಪ್ರಶ್ನೆಯಲ್ಲಿ ಪುದುವಾಳರ ಹೇಳಿಕೆ

  • ಹಿಂದೆ ಆ ಜಾಗದಲ್ಲಿ ಪೂಜೆ ನಡೆಯುತ್ತಿತ್ತು

  • ಅಲ್ಲಿಂದ ಕೆಲ ಪರಿಕರ ತೆಗೆದುಕೊಂಡು ಹೋಗಿದ್ದಾರೆ

  • ದೇವರ ಮೂರ್ತಿ, ಪೂಜಾ ಪರಿಕರ ಕೊಂಡೊಯ್ದಿರಬಹುದು

  • ಕೆಲವು ವಸ್ತುಗಳು, ವಿನ್ಯಾಸ ಅಲ್ಲೇ ಉಳಿದುಕೊಂಡಿತ್ತು

  • ಮರಣ ಕಾರಣದಿಂದ ಆ ಜಾಗವನ್ನು ಬಿಟ್ಟು ಹೋಗಿರಬಹುದು

  • ದೇವಾಲಯದ ಉದ್ಧಾರ ಮಾಡಿದರೆ ಮುಸಲ್ಮಾನರಿಗೂ ಒಳಿತು

  • ತಾಂಬೂಲ ಪ್ರಶ್ನೆಯಲ್ಲಿ ಗೋಪಾಲಕೃಷ್ಣ ಪುದುವಾಳ್ ನುಡಿ

  • ಸ್ಥಳದಲ್ಲಿ ದೈವ ಸಾನಿಧ್ಯ ಇದೆ

  • ದರ್ಗಾ ಇರುವ ಜಾಗದಲ್ಲಿ ದೈವಸ್ಥಿರವಾಗಿರೋದು ಕಂಡು ಬಂದಿದೆ

  • ಸ್ಥಳ ಪ್ರಶ್ನೆಯಲ್ಲಿ ಸ್ಥಿರ ದೇವರಿದ್ದಾರೆ

  • ದೇವಾಲಯದ ಉದ್ಧಾರ ಮಾಡಿದರೆ ಮುಸಲ್ಮಾನರಿಗೂ ಒಳಿತು

  • ಮಳಲಿ ಊರಿನ ಜನತೆಗೂ ಜೀರ್ಣೋದ್ಧಾರದಿಂದ ಒಳಿತು

  • ಶೈವ ವೈಷ್ಣವ ಪರಿವರ್ತನಾ ಕಾಲದಲ್ಲಿ ಆದ ಬದಲಾವಣೆ ಇರಬಹುದು

  • ಸಮೀಪದ ಗುರುಪುರ ಎಂಬಲ್ಲಿ ಲಿಂಗಾಯತ ಸಮುದಾಯದ ಮಠ ಇತ್ತು

  • ಊರಿಗೆ ಯಾವುದೇ ತೊಂದರೆಗಳು ಆಗಬಾರದು

  • ಸಾನಿಧ್ಯ ನಾಶವಾದ ಮೇಲೆ ಮತ್ತೊಂದು ಸಾನಿಧ್ಯ ನಿರ್ಮಾಣ ಕಷ್ಟ

  • ಈಗ ಭೂಮಿ ಯಾರ ಕೈಯಲ್ಲಿಇದೆ ಅವರಿಗೂ ಜವಾಬ್ದಾರಿ ಇದೆ

  • ಎಲ್ಲರೂ ಒಂದೇ ಮನಸ್ಸಿನಲ್ಲಿ ಪ್ರಯತ್ನ ಮಾಡಬೇಕು

  • ಗೊಂದಲ ಸಮಸ್ಯೆ ನಿವಾರಣೆ ಆಗದಿದ್ದರೆ ಎಲ್ಲರಿಗೂ ಸಮಸ್ಯೆ, ಊರಿಗೆ ಸಮಸ್ಯೆ ಆಗುತ್ತೆ

  • ವಿವಾದಿತ ಜಾಗದಲ್ಲಿ ಮಠಾಧೀಶರು, ಗುರು.. ಸ್ವಾಮೀಜಿ ಜಪತಪ ಧ್ಯಾನ ಮಾಡುತ್ತಿದ್ದರು

  • ಶೈವ ವೈಷ್ಣವ ಸಂಘರ್ಷ ಕಾಲದಲ್ಲಿ ಆದ ಬದಲಾವಣೆ ಇರಬಹುದು

  • ಈಗ ಆ ಸ್ಥಳದಲ್ಲಿ ಬೇರೆ ಧರ್ಮೀಯರು ಇದ್ದಾರೆ

  • ಬೇರೆ ಧರ್ಮೀಯರೂ ದೇವರಾರಾಧನೆಯನ್ನೇ ಮಾಡುತ್ತಿದ್ದಾರೆ

  •                      Vishwanews24
Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago