ಮಂಗಳೂರು, : ಸೋಮವಾರ ಮಧ್ಯಾಹ್ನದ ಬಳಿಕ ಮಳೆಗೆ ನಗರದ ಹಲವು ಕಡೆ ರಸ್ತೆಯಲ್ಲೇ ನೀರು ಹರಿದಿದೆ, ಅಂಗಡಿ ಮುಂಗಟ್ಟಿಗೆ ನೀರು ನುಗ್ಗಿವೆ.
ಭಾರೀ ಮಳೆಗೆ ನಗರದ ಕೊಟ್ಟಾರಚೌಕಿಯಲ್ಲಿ ಕೃತಕ ನೆರೆ ಉಂಟಾಗಿದ್ದು, ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು.
ಕೊಟ್ಟಾರ ಚೌಕಿಯಲ್ಲಿ ರಸ್ತೆಯು ಸಂಪೂರ್ಣವಾಗಿ ನೀರಿನಿಂದ ಆವೃತ್ತವಾಗಿದ್ದು, ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ಅಲ್ಲದೆ ಈ ಭಾಗದ
ರಾಜಕಾಲುವೆಗಳ ಹೂಳೆತ್ತದ ಕಾರಣ ಎರಡೂ ಬದಿಯ ಕೆಲವು ಅಂಗಡಿಗಳಿಗೆ ನೀರು ನುಗ್ಗಿವೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ನಗರದ ಸುಲ್ತಾನ ಬತ್ತೇರಿಯಲ್ಲೂ ನೀರು ಕೆಲವು ಮನೆಗಳ ಅಂಗಳ ದಾಟಿವೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…