ಮಂಗಳೂರು, : ಸೋಮವಾರ ಮಧ್ಯಾಹ್ನದ ಬಳಿಕ ಮಳೆಗೆ ನಗರದ ಹಲವು ಕಡೆ ರಸ್ತೆಯಲ್ಲೇ ನೀರು ಹರಿದಿದೆ, ಅಂಗಡಿ ಮುಂಗಟ್ಟಿಗೆ ನೀರು ನುಗ್ಗಿವೆ.
ಭಾರೀ ಮಳೆಗೆ ನಗರದ ಕೊಟ್ಟಾರಚೌಕಿಯಲ್ಲಿ ಕೃತಕ ನೆರೆ ಉಂಟಾಗಿದ್ದು, ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು.
ಕೊಟ್ಟಾರ ಚೌಕಿಯಲ್ಲಿ ರಸ್ತೆಯು ಸಂಪೂರ್ಣವಾಗಿ ನೀರಿನಿಂದ ಆವೃತ್ತವಾಗಿದ್ದು, ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ಅಲ್ಲದೆ ಈ ಭಾಗದ
ರಾಜಕಾಲುವೆಗಳ ಹೂಳೆತ್ತದ ಕಾರಣ ಎರಡೂ ಬದಿಯ ಕೆಲವು ಅಂಗಡಿಗಳಿಗೆ ನೀರು ನುಗ್ಗಿವೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ನಗರದ ಸುಲ್ತಾನ ಬತ್ತೇರಿಯಲ್ಲೂ ನೀರು ಕೆಲವು ಮನೆಗಳ ಅಂಗಳ ದಾಟಿವೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…