ಮಂಗಳೂರು: ಮಂಗಳೂರಿನಲ್ಲಿ ನಡೆದ ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆ ಗೂ ಸಂಭಂದವಿಲ್ಲ ಎಂದು ಶ್ರೀರಾಮಸೇನೆ ಮಂಗಳೂರು ವಿಭಾಗ ಅಧ್ಯಕ್ಷ ಜಯರಾಮ ಅಂಬೆಕಲ್ಲು ಸ್ಪಷ್ಟ ಪಡಿಸಿದ್ದಾರೆ.
ಇಂದು ಪ್ರಮೋದ್ ಮುತಾಲಿಕರ 70 ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಎಲ್ಲಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪೂಜೆ ಹವನ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸುತ್ತಿದ್ದಾರೆ. ಹೆಚ್ಚಿನ ಪದಾಧಿಕಾರಿಗಳು ಅಯೋಧ್ಯೆ ಹಾಗೂ ಕುಂಭ ಮೇಳ ಪ್ರವಾಸದಲ್ಲಿದ್ದಾರೆ. ಎಂದು ವಿಭಾಗ ಅಧ್ಯಕ್ಷರು ಸ್ಪಷ್ಟ ಪಡಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…