ಉಡುಪಿ: ಮಂಗಳೂರು- ಮಸ್ಕತ್ ನಡುವೆ ನೇರ ಸಂಚಾರ ಮಾಡುತ್ತಿದ್ದ ವಿಮಾನ ಸೇವೆ ಯನ್ನು ಪುನಃ ಆರಂಭಿ ಸುವ ನಿಟ್ಟಿನಲ್ಲಿ ಈಗಾಗಲೇ ಏರ್ ಇಂಡಿಯಾ ಸಂಸ್ಥೆ ನಿರ್ಧರಿಸಿದ್ದು ಮಾರ್ಚ್ ತಿಂಗಳಿಂದ ಈ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಕಿಂಜರಾಪು ತಿಳಿಸಿದ್ದಾರೆ.
ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭಿಸುವ ಬಗ್ಗೆ ಸಂಸದ ಕೋಟ ಶ್ರೀನಿವಾಸಪೂಜಾರಿಯವರು ಕೇಂದ್ರ ವಿಮಾನ ಯಾನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದನ್ನೂ ಓದಿ:
ಸಂಸದರ ಪತ್ರದ ಹಿನ್ನೆಲೆಯಲ್ಲ್ಲಿ ಏರ್ಇಂಡಿಯಾ ಸಂಸ್ಥೆಯೊಂದಿಗೆ ಸಮಾಲೋಚನೆ ಮಾಡಲಾಗಿದ್ದು ಮಾರ್ಚ್ನಿಂದ ವಿಮಾನಯಾನ ಪುನರಾರಂಭಿಸುವ ಕುರಿತು ಸಂಸ್ಥೆಯು ನಿರ್ಣಯ ತೆಗೆದುಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕರಾವಳಿ ಜಿಲ್ಲೆಯಿಂದ ಮಸ್ಕತ್ ಹೋಗಿ ನೆಲೆಸಿರುವವರಿಗೆ ಈ ಸೇವೆ ಯಿಂದ ಹೆಚ್ಚಿನ ಅನುಕೂಲವಾಗಲಿದೆ. ಕರಾವಳಿ ಭಾಗದ ಅನೇಕರು ಅರಬ್ ದೇಶಗಳಲ್ಲಿ ಉದ್ಯೋಗ, ಶಿಕ್ಷಣ ಸಹಿತ ನಾನಾ ಉದ್ದೇಶಕ್ಕೆ ನೆಲೆಯಾಗಿದ್ದಾರೆ.
ಇದನ್ನೂ ಓದಿ:
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…