ಮಂಗಳೂರು: ನಗರವನ್ನು ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ಟಿ(35) ಹತ್ಯೆ ಪ್ರಕರಣವನ್ನು ಮೂರು ದಿವಸಗಳ ಒಳಗೆ ಪೊಲೀಸರು ಬೇಧಿಸಿದ್ದು, ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ತನಿಖೆಗೆ ಇಳಿದಿದ್ದ 30 ಪೊಲೀಸ್ ಅಧಿಕಾರಿಗಳ ಮೂರು ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಗಳಾದ ಜಾನ್ಸನ್ ಮತ್ತು ಪತ್ನಿ ವಿಕ್ಟೋರಿಯಾ ಎನ್ನುವವರನ್ನು ಬಂಧಿಸಿದ್ದಾರೆ.
ಶ್ರೀಮತಿ ಶೆಟ್ಟಿಯಿಂದ ಜೋನಸ್ ಜೂಲಿನ್ ಸಾಲದ ರೂಪದಲ್ಲಿ ಹಣ ಪಡೆದಿದ್ದು, ಸ್ವಲ್ಪ ಬಾಕಿ ತೀರಿಸಿದ್ದರು . ಬಾಕಿ ಉಳಿದ ಹಣವನ್ನು ಶ್ರೀಮತಿ ಶೆಟ್ಟಿ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದರು ಹಣ ನೀಡಿದರಲಿಲ್ಲ. ಮೇ. 11 ರಂದು ಹಣ ವಾಪಾಸು ಪಡೆಯುವ ದೃಷ್ಟಿಯಿಂದ ಜೋನಸ್ ಜೂಲಿನ್ ಮನೆಗೆ ತೆರಳಿದ್ದು, ಆಗ ಶ್ರೀಮತಿ ಶೆಟ್ಟಿಯವರ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆಸಿ ಕೊಲೆ ನಡೆಸಿದ್ದಾನೆ. ಈ ಸಂದರ್ಭ ಆರೋಪಿಯ ಪತ್ನಿಯೂ ಸಹಕಾರ ನೀಡಿರುವುದು ತಿಳಿದುಬಂದಿದೆ.
ಹಣಕಾಸು ವ್ಯವಹಾರದ ವೈಷಮ್ಯದಿಂದ ಕೊಲೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಹೋದ ವೇಳೆ ಆತ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪತ್ನಿ ಕೊಲೆಗೆ ಸಹಕಾರ ನೀಡಿರುವ ಆರೋಪವಿದ್ದು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಶೆಟ್ಟಿಯವರ 8 ಚಿನ್ನದ ಉಂಗುರ ಹಾಗೂ 1 ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…