Featured

ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜು, ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ :ಪೋಲಿಸ್ ಆಯುಕ್ತ ಶಶಿ ಕುಮಾರ್ -Vishwanews24

ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜು,

ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ :ಪೋಲಿಸ್ ಆಯುಕ್ತ ಶಶಿ ಕುಮಾರ್ –Vishwanews24

ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜಾಗಿದ್ದು, ಬೀಚ್ ಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 75ಕ್ಕೂ ಹೆಚ್ಚು ಜನರ ವಶಕ್ಕೆ ಪಡೆಯಲಾಗಿದೆ. ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೋಲಿಸ್ ಆಯುಕ್ತ ಶಶಿ ಕುಮಾರ್ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮಂಗಳೂರು ವೈವಿಧ್ಯಮಯವಾದ ನಗರ. ಕಾನೂನ ಸುವ್ಯವಸ್ಥಿತೆಯಲ್ಲಿ ಸೂಕ್ಷ್ಮ ಆಡಳಿತ ಪ್ರದೇಶವಾಗಿದೆ ಎಂದರು.

ನಗರದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ಪೆಡ್ಲರ್ ಗಳ ಪೇರೆಡ್ ಕೂಡ ಮಾಡಲಾಗಿದೆ. ಪೆರೇಡ್ ನಿಂದ ಅವರ ಬದಲಾವಣೆಗೆ ಆದ್ಯತೆ ನೀಡಲಾಗಿದೆ ಎಂದರು.

ಪೋಲಿಸರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಕರ್ತವ್ಯ ನಿರತ ಸಿಬ್ಬಂದಿಗಳಿಗೆ ತೊಂದರೆ ನೀಡಿದಲ್ಲಿ ಅಂತವರ ಮೇಲೆ ಗಂಭೀರ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಮಂಗಳೂರು ಪೋಲಿಸ್ ಆಯುಕ್ತ ಶಶಿಕುಮಾರ ಹೇಳಿದರು.

http://ಕೊರೋನಾ ಲಸಿಕೆ ಪೂರೈಕೆ : ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ : ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

10 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago