ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ;ಮಂಗಳೂರಿನಲ್ಲಿ ಆರೋಪಿಯ ಬಂಧನ -Vishwanews24
ಈ ವೇಳೆ ಮಾತನಾಡಿದ ಹರೀಶ್ ಕುಮಾರ್, ಇಂಧನ ದರ ಏರಿಕೆ ಖಂಡಿಸಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಮಾ.2ರಂದು ನಗರದ ಬಾವುಟಗುಡ್ಡೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ‘ಹಕ್ಕೋತ್ತಾಯ ಜಾಥ’ ನಡೆಸಿ ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಸದಾಶಿವ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಮುರಳಿಧರ್ ರೈ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳಾದ ವಿಶ್ವಾಸ್ ಕುಮಾರ್ ದಾಸ್, ಸುರೇಶ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಲಾರೆನ್ಸ್ ಡಿಸೋಜಾ, ಅಲಿಸ್ಟರ್ ಡಿಕುನ್ನಾ, ಶುಭೋದಯ ಆಳ್ವ, ಡಾ.ಶೇಖರ್ ಪೂಜಾರಿ, ಕೆಪಿಸಿಸಿ ಸದಸ್ಯರಾದ ವಸಂತ್ ಬರ್ನಾಡ್, ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]