ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ;ಮಂಗಳೂರಿನಲ್ಲಿ ಆರೋಪಿಯ ಬಂಧನ -Vishwanews24
ಈ ವೇಳೆ ಮಾತನಾಡಿದ ಹರೀಶ್ ಕುಮಾರ್, ಇಂಧನ ದರ ಏರಿಕೆ ಖಂಡಿಸಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಮಾ.2ರಂದು ನಗರದ ಬಾವುಟಗುಡ್ಡೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ‘ಹಕ್ಕೋತ್ತಾಯ ಜಾಥ’ ನಡೆಸಿ ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಸದಾಶಿವ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಮುರಳಿಧರ್ ರೈ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳಾದ ವಿಶ್ವಾಸ್ ಕುಮಾರ್ ದಾಸ್, ಸುರೇಶ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಲಾರೆನ್ಸ್ ಡಿಸೋಜಾ, ಅಲಿಸ್ಟರ್ ಡಿಕುನ್ನಾ, ಶುಭೋದಯ ಆಳ್ವ, ಡಾ.ಶೇಖರ್ ಪೂಜಾರಿ, ಕೆಪಿಸಿಸಿ ಸದಸ್ಯರಾದ ವಸಂತ್ ಬರ್ನಾಡ್, ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…