Featured

ಮಂಗಳೂರು: ಮಾ. 21  ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ  ಮತ್ತು ಸಾಮರಸ್ಯ ಸಂಗಮ ; ಉದ್ಘಾಟಕರಾಗಿ ಆಗಮಿಸಲಿದ್ದಾರೆ‌ ಹೆಚ್ ಡಿ ಕುಮಾರಸ್ವಾಮಿ -Vishwanews24

ಮಂಗಳೂರು: ಮಾ. 21  ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ  ಮತ್ತು ಸಾಮರಸ್ಯ ಸಂಗಮ ಉದ್ಘಾಟಕರಾಗಿ ಆಗಮಿಸಲಿದ್ದಾರೆ‌ ಹೆಚ್ ಡಿ ಕುಮಾರಸ್ವಾಮಿ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾ ದಳ ಮಹಿಳಾ ಘಟಕದ ವತಿಯಿಂದ ಮಾರ್ಚ್ 21 ರಂದು ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ  ಮತ್ತು ಸಾಮರಸ್ಯ ಸಂಗಮ ಮಂಗಳೂರಲ್ಲಿ ನಡೆಯಲಿದ್ದು ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ‌.

ಮಾರ್ಚ್ 21 ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಕದ್ರಿ ಪಾರ್ಕ್ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಅಶೋಕ ಸೇವಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ.

ಇದನ್ನೂ ಓದಿ : ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಪಡಿಸಲು ಸುಪ್ರೀಂ ಸೂಚನೆ -Vishwanews24

ಮುಖ್ಯ ಅತಿಥಿಗಳಾಗಿ ಮಹಿಳಾ ಘಟಕ ಜಾತ್ಯಾತೀತ ಜನತಾ ದಳದ ರಾಜ್ಯಾಧ್ಯಕ್ಷೆ ಲೀಲಾವತಿ ಆರ್.ಪ್ರಸಾದ್, ಬಿ.ಎಂ. ಫಾರೂಕ್, ರೂತ್ ಮನೋರಮ, ಬಿ.ಬಿ ನಿಂಗಯ್ಯ, ಎಸ್.ಎಲ್ ಭೋಜೇಗೌಡ ಸೇರಿ ಇನ್ನಿತರ ಗಣ್ಯ ಅತಿಥಿಗಳು ಆಗಮಿಸಲಿದ್ದಾರೆ.

ಇನ್ನು ಇದೇ ವೇಳೆ ಕಾರ್ಯಕ್ರಮದಲ್ಲಿ ಪಕ್ಷದಿಂದ ವಿಜೇತರಾದ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ಚೂಡಮಣಿ,ವೀಣಾ ಜಯಂತ ಶೆಟ್ಟಿ, ಶ್ರೀಮಣಿ ಆರ್ ಶೆಟ್ಟಿ, ಕವಿತಾ, ಸುಕನ್ಯಾ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

Vishwa News 24

Recent Posts

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

3 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

22 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

40 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

48 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

1 hour ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago