ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾ ದಳ ಮಹಿಳಾ ಘಟಕದ ವತಿಯಿಂದ ಮಾರ್ಚ್ 21 ರಂದು ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ಮಂಗಳೂರಲ್ಲಿ ನಡೆಯಲಿದ್ದು ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ಮಾರ್ಚ್ 21 ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಕದ್ರಿ ಪಾರ್ಕ್ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಅಶೋಕ ಸೇವಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಹಿಳಾ ಘಟಕ ಜಾತ್ಯಾತೀತ ಜನತಾ ದಳದ ರಾಜ್ಯಾಧ್ಯಕ್ಷೆ ಲೀಲಾವತಿ ಆರ್.ಪ್ರಸಾದ್, ಬಿ.ಎಂ. ಫಾರೂಕ್, ರೂತ್ ಮನೋರಮ, ಬಿ.ಬಿ ನಿಂಗಯ್ಯ, ಎಸ್.ಎಲ್ ಭೋಜೇಗೌಡ ಸೇರಿ ಇನ್ನಿತರ ಗಣ್ಯ ಅತಿಥಿಗಳು ಆಗಮಿಸಲಿದ್ದಾರೆ.
ಇನ್ನು ಇದೇ ವೇಳೆ ಕಾರ್ಯಕ್ರಮದಲ್ಲಿ ಪಕ್ಷದಿಂದ ವಿಜೇತರಾದ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ಚೂಡಮಣಿ,ವೀಣಾ ಜಯಂತ ಶೆಟ್ಟಿ, ಶ್ರೀಮಣಿ ಆರ್ ಶೆಟ್ಟಿ, ಕವಿತಾ, ಸುಕನ್ಯಾ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್ ಈಗ ಕಂಟೇನ್ಮೆಂಟ್ ಜೋನ್ -Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…