ಮಂಗಳೂರು : ಮೀನು ಸಾಗಿಸುತ್ತಿದ್ದ ಈಚರ್ ಲಾರಿಯೊಂದು ಬೈಕಿಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ.
ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು.
ಇವರು ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಇವರ ದೇಹದ ಮೇಲೆಯೇ ಲಾರಿಯ ಚಕ್ರ ಹರಿದು ಹೋಗಿದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.
ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…