Featured

ಮಂಗಳೂರು: ಮೀನುಗಾರಿಕಾ ಬೋಟ್‌ ಅಪಘಾತ – 2 ಮೀನುಗಾರ ಮೃತ್ಯು, 12 ಮಂದಿ ನಾಪತ್ತೆ -Vishwanews24

ಮಂಗಳೂರು: ಮೀನುಗಾರಿಕಾ ಬೋಟ್‌ ಅಪಘಾತ – 2 ಮೀನುಗಾರ ಮೃತ್ಯು, 12 ಮಂದಿ ನಾಪತ್ತೆ -Vishwanews24

ಮಂಗಳೂರು, : ಕರಾವಳಿಯ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌ ಅಪಘಾತವಾದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ.

ಮಂಗಳೂರು ಬಂದರಿನಿಂದ 43 ನಾಟೆಕಲ್‌‌ ಮೈಲ್‌ ದೂರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹಾಗೂ ಬಂಗಾಳ ಮೂಲದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್‌ ಕೇರಳದ ಕೋಝಿಕ್ಕೋಡ್‌‌ ಜಿಲ್ಲೆಯ ಬೇಪೋರ್‌‌ನಿಂದ ಹೊರಟಿದ್ದು, ಮಂಗಳೂರು ಬಂದರಿನಿಂದ ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌‌‌ ಅಪಘಾತವಾಗಿದೆ.

ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24

ಅಪಘಾತದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಇಂಡಿಯನ್‌‌ ಕೋಸ್ಟ್‌ ಗಾರ್ಡ್‌ನ ಮೂರು ಹಡಗು ಹಾಗೂ ಏರ್‌‌‌ ಕ್ರಾಫ್ಟ್‌ ಮೂಲಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರೆದಿದೆ.

ಘಟನೆಯ ಬಗ್ಗೆ ಭಾರತೀಯ ಕೋಸ್ಟ್‌ ಗಾರ್ಡ್‌‌ ಟ್ವಿಟ್ಟರ್‌‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

58 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago