ಮಂಗಳೂರು, : ಕರಾವಳಿಯ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್ ಅಪಘಾತವಾದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ.
ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹಾಗೂ ಬಂಗಾಳ ಮೂಲದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೇಪೋರ್ನಿಂದ ಹೊರಟಿದ್ದು, ಮಂಗಳೂರು ಬಂದರಿನಿಂದ ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್ ಅಪಘಾತವಾಗಿದೆ.
ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24
ಅಪಘಾತದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಇಂಡಿಯನ್ ಕೋಸ್ಟ್ ಗಾರ್ಡ್ನ ಮೂರು ಹಡಗು ಹಾಗೂ ಏರ್ ಕ್ರಾಫ್ಟ್ ಮೂಲಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರೆದಿದೆ.
ಘಟನೆಯ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …