ಮಂಗಳೂರು: ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ.
ಮುನೀಶ್ ಕುಮಾರ್ (32) ನಾಪತ್ತೆಯಾದ ಬೋಟ್ ಚಾಲಕ.
ಮುನೀರ್ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್ ಅವರ ಮಾಲಕತ್ವದ ಕುವತ್ ಹೆಸರಿನ ಬೋಟ್ನ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ಮುನೀಶ್ ಅವರು 10 ಗಂಟೆಗೆ ಇತರ 10 ಮಂದಿ ಮೀನುಗಾರರೊಂದಿಗೆ ಮೀನುಗಾರಿಕೆ ಏ. 15ರಂದು ರಾತ್ರಿ ತೆರಳಿದ್ದರು.
ನಂತರ ಏ. 17ರಂದು ಮೀನು ಹಿಡಿಯುವ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಸಮುದ್ರಕ್ಕೆ ಮುನೀಶ್ ಬಿದ್ದಿದ್ದಾರೆ. ಬಳಿಕ ಬೋಟ್ ನಲ್ಲಿದ್ದ ಇತರೆ ಮೀನುಗಾರರು ಹುಡುಕಾಟ ನಡೆಸಿದರೂ ಮುನೀಶ್ ಪತ್ತೆಯಾಗಿಲ್ಲ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…