ಮಂಗಳೂರು: ಮೀನು ಹಿಡಿಯಲು ಹೋದ ಅಪ್ರಾಪ್ತ ಬಾಲಕ ಗಾಳಿಯ ರಭಸಕ್ಕೆ ಸಮುದ್ರಪಾಲಾದ ಘಟನೆ ನಗರದ ತೋಟ ಬೆಂಗ್ರೆ ಸಮೀಪ ನಡೆದಿದೆ.
ಮೃತ ಬಾಲಕನನ್ನು ಮಿಥುನ ಎಂಬವರ ಪುತ್ರ ಪ್ರಜೀತ್ ಎಂ. ತಿಂಗಳಾಯ ಎಂದು ಗುರುತಿಸಲಾಗಿದೆ.
ಮನೆಯ ಬಡತನ ಹೇಗೂ ವಿದ್ಯಾಭ್ಯಾಸದ ವ್ಯವಸ್ಥೆಗೆ, ತನ್ನ ತಂದೆಯ ಜೊತೆ ಗುರುವಾರ ಸಂಜೆ 5:30ಕ್ಕೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ (ನೆಗರ್ ಭಲೆ) ಹೋದ ಸಂದರ್ಭದಲ್ಲಿ, ಗಾಳಿ ರಭಸಕ್ಕೆ ಸಿಲುಕಿ ಸಮುದ್ರಪಾಲಾಗಿದ್ದಾನೆ ಎನ್ನಲಾಗಿದೆ. . ಸಂಜೆ 6:50ಕ್ಕೆ ಮೃತದೇಹವು ಅಲೆಗಳ ರಭಸಕ್ಕೆ ಮೇಲೆ ಬಂದಿದ್ದು ಸ್ಥಳಿಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…