ಮಂಗಳೂರು: ಮೀನು ಹಿಡಿಯಲು ಹೋದ ಅಪ್ರಾಪ್ತ ಬಾಲಕ ಗಾಳಿಯ ರಭಸಕ್ಕೆ ಸಮುದ್ರಪಾಲಾದ ಘಟನೆ ನಗರದ ತೋಟ ಬೆಂಗ್ರೆ ಸಮೀಪ ನಡೆದಿದೆ.
ಮೃತ ಬಾಲಕನನ್ನು ಮಿಥುನ ಎಂಬವರ ಪುತ್ರ ಪ್ರಜೀತ್ ಎಂ. ತಿಂಗಳಾಯ ಎಂದು ಗುರುತಿಸಲಾಗಿದೆ.
ಮನೆಯ ಬಡತನ ಹೇಗೂ ವಿದ್ಯಾಭ್ಯಾಸದ ವ್ಯವಸ್ಥೆಗೆ, ತನ್ನ ತಂದೆಯ ಜೊತೆ ಗುರುವಾರ ಸಂಜೆ 5:30ಕ್ಕೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ (ನೆಗರ್ ಭಲೆ) ಹೋದ ಸಂದರ್ಭದಲ್ಲಿ, ಗಾಳಿ ರಭಸಕ್ಕೆ ಸಿಲುಕಿ ಸಮುದ್ರಪಾಲಾಗಿದ್ದಾನೆ ಎನ್ನಲಾಗಿದೆ. . ಸಂಜೆ 6:50ಕ್ಕೆ ಮೃತದೇಹವು ಅಲೆಗಳ ರಭಸಕ್ಕೆ ಮೇಲೆ ಬಂದಿದ್ದು ಸ್ಥಳಿಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…