ಮಂಗಳೂರು : ಜಿಲ್ಲೆಯಾದ್ಯಂತ ರಾತ್ರಿಯಿಂದ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದು, ವಸತಿ ಪ್ರದೇಶಕ್ಕೆ ನೀರು ನುಗ್ಗಿ ಹಲವೆಡೆ ಹಾನಿ ಸಂಭವಿಸಿದೆ
ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ ನೀರು ನುಗ್ಗಿದ್ದು, ಬೆಳ್ಳಂಬೆಳಗ್ಗೆ ಚರಂಡಿ ನೀರು ನುಗ್ಗಿದ್ದರಿಂದ ಸಿಬ್ಬಂದಿ ತಮ್ಮ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಗಿದೆ.
ಇನ್ನು ಬಿಕರ್ನಕಟ್ಟೆಯಲ್ಲಿರುವ ಜೆರಾಲ್ಡ್ ಲೋಬೋ ಎಂಬವರ ಮನೆಗೆ ಕಾಂಪೌಡ್ ಕುಸಿದು ಬಿದಿದ್ದು, ಮನೆಗೆ ಹಾನಿಯಾಗಿದೆ.
ಬಿಜೆಪಿ ದ.ಕ ಜಿಲ್ಲೆಯ ಕಚೇರಿ ಮುಂದುಗಡೆಯಿಂದ ಅಲೋಶಿಯಸ್ ಪ.ಪೂ ಕಾಲೇಜು ಕಡೆ ಹೊಗಲು ಇರುವ ಕಚ್ಚಾ ರಸ್ತೆ ಕೈಬರ್ ಪಾಸ್ ಮೇಲ್ಗಡೆ ಕೋರ್ಟ್ ರಸ್ತೆ ಇದ್ದು, ಅದರಲ್ಲಿ ಭೂಕುಸಿತ ಆರಂಭಿಕ ಹಂತದಲ್ಲಿ ಇದ್ದು, ವಕೀಲರು, ಪೋಲಿಸ್, ಹಾಗೂ ಸಾರ್ವಜನಿಕ ಸಾವಿರಾರು ಜನ ವಾಹನದ ಹಾಗೂ ನಡೆದು ಓಡಾಡುವ ಸ್ಥಳವಾಗಿದ್ದು, ದೊಡ್ಡದಾದ ದುರಂತವಾಗುವ ಸೂಚನೆ ಕಾಣುತ್ತಿದ್ದು ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…