ಮಂಗಳೂರು: ಮಂಗಳೂರು ಜಂಕ್ಷನ್ ಮತ್ತು ಮುಂಬಯಿ ಲೋಕಮಾನ್ಯ ತಿಲಕ್ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.
ನಂ. 01185 ಲೋಕಮಾನ್ಯ ತಿಲಕ್ ಮುಂಬಯಿ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್ನಿಂದ ಅ.21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ನಂ. 01186 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ ಸಾಪ್ತಾಹಿಕ ವಿಶೇಷ ರೈಲು ಮಂಗಳೂರು ಜಂಕ್ಷನ್ನಿಂದ ಅ. 22 ಮತ್ತು 29 ಹಾಗೂ ನ. 5 ಮತ್ತು 12ರಂದು (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮಧ್ಯಾಹ್ನ 2.25ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.
ಕುಂದಾಪುರ: ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ನಡುವೆ ಹೊಡೆದಾಟ.. ಅಕ್ಕ ಆಸ್ಪತ್ರೆಗೆ ದಾಖಲು – Vishwanews24
ಥಾಣೆ, ಪನ್ವೇಲ್, ರೋಹ, ಖೇಡ್, ಚಿಪ್ಳೂಣ್, ಸಂಗಮೇಶ್ವರ ರೋಡ್, ರತ್ನಾಗಿರಿ, ಕಂಕಾವಿ, ಸಿಂಧೂದುರ್ಗ, ಸಾವಂತ್ವಾಡಿ ರೋಡ್, ಥಿವಿಮ್, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ, ಕುಮಟಾ,ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಮತ್ತು ಸುರತ್ಕಲ್ಗಳಲ್ಲಿ ನಿಲುಗಡೆ ಇದೆ.
ಎಸಿ-2 ಟೈರ್ ಕೋಚ್ -1, ಎಸಿ-3 ಟೈರ್ ಕೋಚ್ 3, ಸ್ಲೀಪರ್ ಕ್ಲಾಸ್ 8, ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ 3, ಸೆಕೆಂಡ್ ಕ್ಲಾಸ್ (ಅಂಗವಿಕಲ ಸ್ನೇಹಿ), ಲಗೇಜ್/ಬ್ರೇಕ್ ವ್ಯಾನ್ ಕೋಚ್ 2 ಸಂಯೋಜನೆ ಹೊಂದಿದೆ ಎಂದು ಪ್ರಕಟನೆ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…