ಮಂಗಳೂರು: ಮಂಗಳೂರು ಜಂಕ್ಷನ್ ಮತ್ತು ಮುಂಬಯಿ ಲೋಕಮಾನ್ಯ ತಿಲಕ್ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.
ನಂ. 01185 ಲೋಕಮಾನ್ಯ ತಿಲಕ್ ಮುಂಬಯಿ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್ನಿಂದ ಅ.21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ನಂ. 01186 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ ಸಾಪ್ತಾಹಿಕ ವಿಶೇಷ ರೈಲು ಮಂಗಳೂರು ಜಂಕ್ಷನ್ನಿಂದ ಅ. 22 ಮತ್ತು 29 ಹಾಗೂ ನ. 5 ಮತ್ತು 12ರಂದು (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮಧ್ಯಾಹ್ನ 2.25ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.
ಕುಂದಾಪುರ: ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ನಡುವೆ ಹೊಡೆದಾಟ.. ಅಕ್ಕ ಆಸ್ಪತ್ರೆಗೆ ದಾಖಲು – Vishwanews24
ಥಾಣೆ, ಪನ್ವೇಲ್, ರೋಹ, ಖೇಡ್, ಚಿಪ್ಳೂಣ್, ಸಂಗಮೇಶ್ವರ ರೋಡ್, ರತ್ನಾಗಿರಿ, ಕಂಕಾವಿ, ಸಿಂಧೂದುರ್ಗ, ಸಾವಂತ್ವಾಡಿ ರೋಡ್, ಥಿವಿಮ್, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ, ಕುಮಟಾ,ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಮತ್ತು ಸುರತ್ಕಲ್ಗಳಲ್ಲಿ ನಿಲುಗಡೆ ಇದೆ.
ಎಸಿ-2 ಟೈರ್ ಕೋಚ್ -1, ಎಸಿ-3 ಟೈರ್ ಕೋಚ್ 3, ಸ್ಲೀಪರ್ ಕ್ಲಾಸ್ 8, ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ 3, ಸೆಕೆಂಡ್ ಕ್ಲಾಸ್ (ಅಂಗವಿಕಲ ಸ್ನೇಹಿ), ಲಗೇಜ್/ಬ್ರೇಕ್ ವ್ಯಾನ್ ಕೋಚ್ 2 ಸಂಯೋಜನೆ ಹೊಂದಿದೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…