ಮಂಗಳೂರು: ಮುಂಬೈಯಲ್ಲಿ ‘ನಮನ ಸಿರಿ’ ಯುವ ಪ್ರಶಸ್ತಿಯನ್ನುಮುಡಿಗೇರಿಸಿಕೊಂಡು ಕರಾವಳಿಯ ಕೀರ್ತಿ ಹೆಚ್ಚಿಸಿದ ಅದ್ವಿಕಾ ಶೆಟ್ಟಿ -Vishwanews24

ಮಂಗಳೂರು: ನೃತ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಕರಾವಳಿಯ ಪ್ರತಿಭೆ ಅದ್ವಿಕಾ ಶೆಟ್ಟಿ ಮುಂಬೈಯಲ್ಲಿ ‘ನಮನ ಸಿರಿ’ ಯುವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಕರಾವಳಿಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಬಿಲ್ಲವ ಭವನ ಸಂತಕ್ರೋಝ್ ಮುಂಬಯಿಯಲ್ಲಿ ಜ.26ರಂದು ನಮನ ಫ್ರೆಂಡ್ಸ್ ವತಿಯಿಂದ ನಡೆದ ನಮನೋತ್ಸವ 2020 ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖಾರನಂದ ಸ್ವಾಮೀಜಿ ಅದ್ವಿಕಾ ಶೆಟ್ಟಿ ಅವರಿಗೆ ‘ನಮನ ಸಿರಿ’ ಯುವ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸುರತ್ಕಲ್’ನ ವೇಣುಗೋಪಾಲ್ ಶೆಟ್ಟಿ, ಹೇರೂರು ಮತ್ತು ಅರ್ಪಿತಾ ಶೆಟ್ಟಿ, ಮುಂಡಬೆಟ್ಟು ಗುತ್ತು ದಂಪತಿಯ ಪುತ್ರಿಯಾದ ಅದ್ವಿಕಾ ಶೆಟ್ಟಿ ನೃತ್ಯ ಕ್ಷೇತ್ರದಲ್ಲಿ ಮಿಂಚಿದವರು. ಕಲಾಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕರಾವಳಿಯ ಈ ಪುಟ್ಟ ಬಾಲೆ ಯಕ್ಷಗಾನ, ಡಾನ್ಸ್‌, ಭರತನಾಟ್ಯ, ಸಂಗೀತ, ಸೈಕ್ಲಿಂಗ್‌, ಅಂಚೆ ಚೀಟಿ ಸಂಗ್ರಹ, ಚಿತ್ರ ರಚನೆ, ಯೋಗ, ಮಾಡೆಲಿಂಗ್ ಸೇರಿದಂತೆ ಅನೇಕ ಕಲಾಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಮಂಗಳೂರಿನ ಓಷಿಯನ್‌ ಕಿಡ್ಸ್‌ ಡಾನ್ಸ್‌ ಅಕಾಡೆಮಿಯ ಪ್ರಮೋದ್‌ ಆಳ್ವ ಮತ್ತು ಎನ್. ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬೇರೆ ಬೇರೆ ನೃತ್ಯಪ್ರಕಾರಗಳಲ್ಲಿ ಪಳಗಿದ ಇವರು ಅದ್ವಿತೀಯ ನೃತ್ಯ ಸಾಧಕಿ ಅದ್ವಿಕಾ ಶೆಟ್ಟಿ. ಪಾಶ್ಚಾತ್ಯ, ಕಥಕ್‌, ಜಾನಪದ, ಸೆಮಿ ಕ್ಲಾಸಿಕಲ್‌ ಸೇರಿದಂತೆ ನೃತ್ಯದ ಅನೇಕ ಕಲಾ ಪ್ರಕಾರಗಳನ್ನು ಕಲಿಯುತ್ತಿರುವ ಇವರು, ವಿದುಷಿ ಪ್ರತಿಮಾ ಶ್ರೀಧರ್‌ ಹಾಗೂ ಶ್ರೀಧರ್‌ ಹೊಳ್ಳ ಅವರ ಗರಡಿಯಲ್ಲಿ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ. ಯಕ್ಷಗಾನವನ್ನು ರಕ್ಷಿತ್ ಶೆಟ್ಟಿ ಪಡ್ರೆ ಅವರ ಗರಡಿಯಲ್ಲಿ ಕಲಿಯುತ್ತಿದ್ದಾರೆ. ಜೊತೆಗೆ ಕೌಶಿಕ್ ಸುವರ್ಣ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ನೃತ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago