ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ.
ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಗಳಿದ್ದು, ಕರಾವಳಿಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತರ ಘಟನೆ ನಡೆಯದಂತೆ ಈಗಾಗಪೇ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಭದ್ರೆತೆಗೆ 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜನೆಗೊಳಿಸಲಾಗಿದೆ.
ಡಿ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದು, ಈ ವೇಳೆ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು, ಅಲ್ಲದೆ, ಹಲವರಿಗೆ ಗಾಯಗಳಾಗಿದ್ದವು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…