Featured

ಮಂಗಳೂರು : ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ- vishwanews24

ಮಸೀದಿ ಮುಂದೆ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ

ಮಂಗಳೂರು: ನಗರದ ಹೊರವಲಯದ ಬೋಳಿಯಾರ್‌ನಲ್ಲಿ ವಿಜಯೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಭಾರತ್ ಮಾತಾ ಕೀ ಜೈ ಅಂದಿದ್ದಕ್ಕೆ ಎಫ್‌ಐ‌ಆರ್ ದಾಖಲಿಸಲಾಗಿದೆಯೆಂದು ಗುಮಾನಿ ಹಬ್ಬಿಸಲಾಗಿದೆ. ಆದರೆ ಮಸೀದಿ ಮುಂಭಾಗ ಅವಾಚ್ಯ ಪದ ಬಳಸಿ ಒಂದು ಸಮುದಾಯವನ್ನು ನಿಂದಿಸಿ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಸ್ಪಷ್ಟಪಡಿಸಿದ್ದಾರೆ.

ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಮಸೀದಿ ಮುಂಭಾಗ ಸಾಗಿದ ತಂಡವು, ಮುಸ್ಲಿಮರನ್ನು ಪಾಕಿಸ್ಥಾನಿಗಳೆಂದೂ, ಮೋದಿ ಆಗಮನದಿಂದ ಆತಂಕಿತರಾಗಿದ್ದಾರೆ ಮೊದಲಾದ ಅರ್ಥ ಬರುವ ಘೋಷಣೆಗಳನ್ನು ಕೂಗಿದ್ದಾರೆ ಎಂದರು.

ಅಲ್ಲದೇ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದಾರೆಂದು ಅವರು ಹೇಳಿದರು. ಈ ಬಗ್ಗೆ ಮಸೀದಿಯ ಅಧ್ಯಕ್ಷರ ದೂರಿನ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಮಿಷನರ್ ಹೇಳಿದರು.

ಇನ್ನು ಚೂರಿ ಇರಿತ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

9 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

9 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

10 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

10 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

10 hours ago