Featured

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ  : ಜಿಲ್ಲಾಧಿಕಾರಿ – Vishwanews24

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ  : ಜಿಲ್ಲಾಧಿಕಾರಿ

ಮಂಗಳೂರು :ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ 10 ದಿನಗಳಾದರೂ ಇನ್ನೂ ಕೂಡ ವಾಹನಗಳಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ಬುಧವಾರ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತು. ‘ನಿಯೋಗವು ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ವಾಹನಗಳಿಂದ ಸುಂಕ ಸಂಗ್ರಹವನ್ನು ಸ್ಥಗಿತಗೊಳಿಸಲು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಜಂಟಿ ವೇದಿಕೆಯ ಪ್ರಕಟಣೆ ತಿಳಿಸಿದೆ.

ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24

ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..

 

 

 

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago