ಮಂಗಳೂರು :ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ 10 ದಿನಗಳಾದರೂ ಇನ್ನೂ ಕೂಡ ವಾಹನಗಳಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ಬುಧವಾರ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿತು. ‘ನಿಯೋಗವು ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸುರತ್ಕಲ್ ಟೋಲ್ಗೇಟ್ನಲ್ಲಿ ವಾಹನಗಳಿಂದ ಸುಂಕ ಸಂಗ್ರಹವನ್ನು ಸ್ಥಗಿತಗೊಳಿಸಲು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಜಂಟಿ ವೇದಿಕೆಯ ಪ್ರಕಟಣೆ ತಿಳಿಸಿದೆ.
ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24
ಆರೋಗ್ಯದಲ್ಲಿ ಏರುಪೇರು..ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು – Vishwanews24
ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..
ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ .. ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ..
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…