ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.
ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು.
ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…