ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.
ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು.
ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…