ಮಂಗಳೂರು : ಮೊಬೈಲ್ ಕದ್ದು ಓಡಿ ಹೋಗುತ್ತಿದ್ದ ಕಳ್ಳನನ್ನು ಸಿನೆಮಾ ಮಾದರಿಯಲ್ಲಿ ಚೇಸ್ ಮಾಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಬೈಲ್ ಕದ್ದ ಬಳಿಕ ಓಡಲು ಪ್ರಾರಂಭಿಸಿದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಚೇಸ್ ಮಾಡಿ ಹಿಡಿದು ಕೆಳಗೆ ಬಳಿಸುವಲ್ಲಿ ಯಶಸ್ವಿಯಾದರು, ನಂತರ ಕಳ್ಳನನ್ನು ಸ್ಥಳೀಯರ ಸಹಾಯದಿಂದ ಹಿಡಿದಿದ್ದಾರೆ.
ಕಳ್ಳ ನೆಹರೂ ಮೈದಾನದಲ್ಲಿ ಮಲಗಿದ್ದ ಉತ್ತರ ಭಾರತ ಮೂಲದ ಗ್ರಾನೈಟ್ ಕಾರ್ಮಿಕನೊಬ್ಬನ ಮೊಬೈಲ್ ನ್ನು ಕದ್ದಿದ್ದಾನೆ. ಈ ಸಂದರ್ಭ ಫೋನ್ ಕಳೆದುಕೊಂಡ ವ್ಯಕ್ತಿಯೂ ಕಳ್ಳನ ಹಿಡಿಯಲು ಯತ್ನಿಸಿದ್ದು, ಇದನ್ನು ನೋಡಿದ ಪೋಲೀಸರೂ ಪರಾರಿಯಾಗುತ್ತಿದ್ದ ಕಳ್ಳನ ಹಿಂದೆ ಓಡಿ ಬಂದು ಆತನನ್ನು ಬಂಧಿಸಿದ್ದಾರೆ. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…