ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.
ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…