ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.
ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…