ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.
ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…