Featured

ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24

ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಯುವತಿಗೆ ಗುಪ್ತಾಂಗ ತೋರಿಸಿದ ಆರೋಪಿಯನ್ನು ದೂರು ದಾಖಲಾದ ಗಂಟೆಯೊಳಗೆ ಉಳ್ಳಾಲ ಠಾಣಾಧಿಕಾರಿ ಸಂದೀಪ್ ಮಾರ್ಗದರ್ಶನದಲ್ಲಿ ಪಿ ಎಸ್ ಐ ಶಿವಕುಮಾರ್ ಮತ್ತು ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದೆ.

ಪಿಲಾರು ನಿವಾಸಿ ಮಹಮ್ಮದ್ ಆರೀಫ್ (27) ಬಂಧಿತ.

ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ.

ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24

ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದಾತ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೃತ್ಯ ಎಸಗಿದ ಆರೋಪಿಯ ಫೋಟೊವನ್ನು ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ.

ಆರೋಪಿ ಈ ಹಿಂದೆಯೂ ಇದೇ ರೀತಿ ಕೃತ್ಯವನ್ನು ಮಹಿಳೆ ಮುಂದೆ ಎಸಗಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿ ಉಳ್ಳಾಲ ಠಾಣೆಗೆ ನೀಡಿದ ದೂರಿನಂತೆ ಆರೋಪಿಯನ್ನು ಗಂಟೆಯೊಳಗೆ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಮುರಾರಿ ಸಮುದಾಯದ ಜನರನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಜಯಪ್ರಕಾಶ್ ಹೆಗ್ಡೆ -Vishwanews24

Vishwa News 24

Recent Posts

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

18 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

21 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

21 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

21 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

22 hours ago