ಮಂಗಳೂರು: ಕಾರ್ಕಳ-ನಿಟ್ಟೆಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಒಂದೇ ಸೀಟ್ನಲ್ಲಿ ಯುವತಿಯೊಂದಿಗೆ ಬಸ್ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರತಿ ದಿನ ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂಬಾತನಿಗೆ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.
ಕಾರ್ಕಳದ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ರಶೀಮ್ಗೆ 3-4 ಮಂದಿ ಅಪರಿಚಿತರ ತಂಡವೊಂದು ನ. 24ರ ಸಂಜೆ ನಂತೂರಿನಲ್ಲಿ ಬಸ್ಸಿನಿಂದ ಎಳೆದು ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಅಲ್ಲಿ ಕರ್ತವ್ಯ ನಿರತ ಸಂಚಾರಿ ಪೊಲೀಸರು ಆಗಮಿಸಿ ಘಟನೆಯನ್ನು ತಡೆದಿದ್ದಾರೆ.
ತಂಡ ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…