ಮಂಗಳೂರು: ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯೊಂದಿಗ ಅಸಭ್ಯವಾಗಿ ವರ್ತಿಸಿ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್ ಕುಮಾರ್ ಎಂದು ಗುರುತಿಸಲಾಗಿದೆ.
ಜೋಕಟ್ಟೆಯ ಸಂಕದಡಿಯ ಹೊಸಮನೆಯ ನಿವಾಸಿಯಾಗಿದ್ದ ಯುವತಿ ಮಾರ್ಚ್ 23 ರಂದು ರಾತ್ರಿ 7.30ಕ್ಕೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮನೆಯ ಬಳಿ ಅಪರಿಚಿತರಿಬ್ಬರು ಅವರನ್ನು ಬಿಗಿಯಾಗಿ ಹಿಡಿದು ಅಸಭ್ಯವಾಗಿ ವರ್ತಿಸಿ ಅವರ ಕೈಯಲ್ಲಿದ್ದ 1 ಸಾವಿರ ಹಣವಿದ್ದ ಪರ್ಸ್’ನ್ನು ದೋಚಿದ್ದ ಬಗ್ಗೆ ದೂರು ದಾಖಲಿಸಿದ್ದರು. ಅದರಂತೆ ಕಾರ್ಯಾಚರಣೆಗಿಳಿದ ಪೊಲೀಸರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಮಾರ್ಚ್ 31 ರೊಳಗೆ ಪಾನ್, ಆಧಾರ್ ಕಾರ್ಡ್ ಲಿಂಕ್ ಮಾಡಿ.. -Vishwanews24
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…