ಮಂಗಳೂರು: ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯೊಂದಿಗ ಅಸಭ್ಯವಾಗಿ ವರ್ತಿಸಿ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್ ಕುಮಾರ್ ಎಂದು ಗುರುತಿಸಲಾಗಿದೆ.
ಜೋಕಟ್ಟೆಯ ಸಂಕದಡಿಯ ಹೊಸಮನೆಯ ನಿವಾಸಿಯಾಗಿದ್ದ ಯುವತಿ ಮಾರ್ಚ್ 23 ರಂದು ರಾತ್ರಿ 7.30ಕ್ಕೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮನೆಯ ಬಳಿ ಅಪರಿಚಿತರಿಬ್ಬರು ಅವರನ್ನು ಬಿಗಿಯಾಗಿ ಹಿಡಿದು ಅಸಭ್ಯವಾಗಿ ವರ್ತಿಸಿ ಅವರ ಕೈಯಲ್ಲಿದ್ದ 1 ಸಾವಿರ ಹಣವಿದ್ದ ಪರ್ಸ್’ನ್ನು ದೋಚಿದ್ದ ಬಗ್ಗೆ ದೂರು ದಾಖಲಿಸಿದ್ದರು. ಅದರಂತೆ ಕಾರ್ಯಾಚರಣೆಗಿಳಿದ ಪೊಲೀಸರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಮಾರ್ಚ್ 31 ರೊಳಗೆ ಪಾನ್, ಆಧಾರ್ ಕಾರ್ಡ್ ಲಿಂಕ್ ಮಾಡಿ.. -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…