ಮಂಗಳೂರು: ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ನವದೆಹಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್ ರಿಯಾ (20) ನಾಪತ್ತೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು. ಏ. 4ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ.
ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…