Featured

ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24

ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24

ಮಂಗಳೂರು: ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್‌, ದೀಕ್ಷಿತ್‌ ಪೂಜಾರಿ ಮತ್ತು ದಕ್ಷಿಣ ಬ್ಲಾಕ್‌ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24

ನಾನು ಯೂತ್ ಕಾಂಗ್ರೆಸ್ ಸೌತ್ ಬ್ಲಾಕ್ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದೇನೆ ಎಂದು ಅಧ್ಯಕ್ಷರಿಂದ ಸುದ್ದಿ ಕೇಳಿ ನನಗೆ ತುಂಬಾ ಸಂತೋಷವಾಗಿದೆ. ನಾನು ಬ್ಯೂಟಿಷಿಯನ್ ಕೋರ್ಸ್ ಮುಗಿಸಿದ್ದೇನೆ ಮತ್ತು ಈಗ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲರ ಸಹಾಯ ಮತ್ತು ಬೆಂಬಲಕ್ಕಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಂಜನಾ ತಿಳಿಸಿದ್ದಾರೆ. 2018ರಲ್ಲಿ ನಡೆದ ಪರಿವರ್ತನ್ ಟ್ರಾನ್ಸ್ ಕ್ವೀನ್ ಬ್ಯೂಟಿ ಸ್ಪರ್ಧೇಯಲ್ಲಿ ಸಂಜನಾ ವಿಜೇತರಾಗಿದ್ದರು.

ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್‌ ನೋಟಿಸ್‌ -Vishwanews24

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟದ ಕ್ರಿಕೆಟ್ ಸ್ಪರ್ಧೆಗೆ ಆಯ್ಕೆ -Vishwanews24

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

13 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

13 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

14 hours ago