ಮಂಗಳೂರು : ಮಂಗಳೂರಿನಲ್ಲಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ಮಂಗಳವಾರ ಎಸಿಬಿ ದಾಳಿ ನಡೆಸಿದೆ.
ಮಂಗಳೂರು ಪಾಲಿಕೆ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಮನೆ ಮೇಲೆ ದಾಳಿ ನಡೆದಿದ್ದು, ಇವರಿಗೆ ಸೇರಿದ ಬಿಜೈ ಕಾಪಿಕಾಡಿನಲ್ಲಿರುವ ಮನೆ ಹಾಗೂ ಮನಪ ಕಚೇರಿಯ ಮೇಲೆ ದಾಳಿ ನಡೆದಿದೆ.
ಇನ್ನು ಕೇರಳದಲ್ಲಿರುವ ಜಯರಾಜ್ ಪತ್ನಿಯ ಕ್ವಾಟ್ರಸ್ ಮೇಲೂ ಕೂಡಾ ಎಸಿಬಿ ಅಧಿಕಾರಿಗಳು ದಾಳಿ ನಡೆದಿದ್ದಾರೆ.ಕೇರಳ ಸೇರಿದಂತೆ ಮಂಗಳೂರಿನಲ್ಲಿ ಅಪಾರ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆ ಈ ದಾಳಿ ನಡೆದಿದೆ.
ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಸೇರಿದಂತೆ ಇನ್ಸ್ಪೆಕ್ಟರ್ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…