ಮಂಗಳೂರು : ಮಂಗಳೂರಿನಲ್ಲಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ಮಂಗಳವಾರ ಎಸಿಬಿ ದಾಳಿ ನಡೆಸಿದೆ.
ಮಂಗಳೂರು ಪಾಲಿಕೆ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಮನೆ ಮೇಲೆ ದಾಳಿ ನಡೆದಿದ್ದು, ಇವರಿಗೆ ಸೇರಿದ ಬಿಜೈ ಕಾಪಿಕಾಡಿನಲ್ಲಿರುವ ಮನೆ ಹಾಗೂ ಮನಪ ಕಚೇರಿಯ ಮೇಲೆ ದಾಳಿ ನಡೆದಿದೆ.
ಇನ್ನು ಕೇರಳದಲ್ಲಿರುವ ಜಯರಾಜ್ ಪತ್ನಿಯ ಕ್ವಾಟ್ರಸ್ ಮೇಲೂ ಕೂಡಾ ಎಸಿಬಿ ಅಧಿಕಾರಿಗಳು ದಾಳಿ ನಡೆದಿದ್ದಾರೆ.ಕೇರಳ ಸೇರಿದಂತೆ ಮಂಗಳೂರಿನಲ್ಲಿ ಅಪಾರ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆ ಈ ದಾಳಿ ನಡೆದಿದೆ.
ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಸೇರಿದಂತೆ ಇನ್ಸ್ಪೆಕ್ಟರ್ಗಳಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…