Featured

ಮಂಗಳೂರು : ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ : ಶರಣ್ ಪಂಪ್ ವೆಲ್ ಎಚ್ಚರಿಕೆ – vishwanews24

ಮಂಗಳೂರು : ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ : ಶರಣ್ ಪಂಪ್ ವೆಲ್ ಎಚ್ಚರಿಕೆ

ಮಂಗಳೂರು: ಇತ್ತೀಚೆಗೆ ಕಂಕನಾಡಿ ಮಸೀದಿ ಸಮೀಪ ಯುವಕರ ಗುಂಪೊಂದು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಇದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣಾಗಿದೆ. ಈ ನಡುವೆ ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಶರಣ್ ಪಂಪ್ ವೆಲ್ ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago