Featured

ಮಂಗಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ ; ವಾಹನ ಸಂಚಾರ ನಿಷೇಧ – ಬದಲಿ ಮಾರ್ಗಕ್ಕೆ ಆದೇಶ – Vishwanews24

ಮಂಗಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ ; ವಾಹನ ಸಂಚಾರ ನಿಷೇಧ – ಬದಲಿ ಮಾರ್ಗಕ್ಕೆ ಆದೇಶ

ಮಂಗಳೂರು: ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

📛 ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ : ಆರೋಪಿ ಬಂಧನ – Vishwanews24

ಬದಲಿ ರಸ್ತೆ ವ್ಯವಸ್ಥೆ: ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ ಚರ್ಚ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಬಜಪೆ ಠಾಣೆಯ ಎದುರಿನ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಮುರ ಜಂಕ್ಷನ್, ಕಿನ್ನಿಪದವು ರಸ್ತೆ ಮೂಲಕ ಮಂಗಳೂರಿಗೆ ತಲುಪುವುದು.

ಮಂಗಳೂರಿನಿಂದ ಕಟೀಲು ಕಡೆಗೆ ಸಂಚರಿಸುವ ವಾಹನಗಳು ಮಂಗಳೂರಿನಿಂದ ಮರವೂರು ಸೇತುವೆ, ಕೆಂಜಾರು ಮಾರ್ಗವಾಗಿ ಕಿನ್ನಿಪದವು ಜಂಕ್ಷನ್ ನಲ್ಲಿ ಬಲಕ್ಕೆ ತಿರುಗಿ ಮುರ ಜಂಕ್ಷನ್, ಬಜಪೆ ಪೊಲೀಸ್ ಸ್ಟೇಷನ್ ಎದುರುಗಡೆಯಿಂದ ಬಜಪೆ ಚರ್ಚ್ ಜಂಕ್ಷನ್ ರಸ್ತೆಯ ಮೂಲಕ ಕಟೀಲು ಕಡೆಗೆ ಸಂಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

📛 ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ : ಆರೋಪಿ ಬಂಧನ – Vishwanews24

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

7 hours ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

7 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

7 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

7 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

7 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

8 hours ago